Thursday 5 July 2012

ತಾಯ್ಮಡಿಲು

            
ಷಟ್ಪದಿ ರಗಳೆಗಳನರಗಿಸಿಕೊಳಲು ನಾನರಿಯೆ.
ಪಂಪರನ್ನರೇನಂದರೆಂದು ನಾ ತಿಳಿಯೆ.
ಭಾಷೆ ಬರದ ತಬ್ಬಲಿ ನಾನಾದೆನೆಂದು ಬಿಕ್ಕುತಿರೆ,
ದತ್ತ ಕುವೆಂಪುರವರ ಕಂಪು ಎಲ್ಲೆಡೆ ಪಸರಿಸೆ,
ತಿಳಿಗನ್ನಡಾಂಬೆ ತಿರುಗಿ ಕೈ ಬೀಸಿ ಕರೆಯೆ,
ತಾಯ್ಮಡಿಲ ಸುಖದಿ ನಿಟ್ಟುಸಿರಿಟ್ಟೆ, ಮನತಣಿಯೆ!

No comments:

Post a Comment